23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆಯು ಜನಾರ್ಧನ ಗೌಡ ಕಡ್ತಿಯಾರು ಇವರ ಮನೆಯಲ್ಲಿ ಎ. 12ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಕನ್ಯಾಡಿ ಗ್ರಾಮ ಸಮಿತಿಯ ಅಧ್ಯಕ್ಷ ಆನಂದ ಗೌಡ ವಹಿಸಿದ್ದರು, ವೇದಿಕೆಯಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ., ನಿರ್ದೇಶಕ ವಸಂತ ಗೌಡ, ಊರ ಗೌಡರಾದ ಅಣ್ಣು ಗೌಡ, ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕಡ್ತಿಯಾರ್, ಜನಾರ್ದನ ಗೌಡ, ತನಿಯಪ್ಪ ಗೌಡ, ಪ್ರವೀಣ್ ವಿ.ಜೆ. ಉಪಸ್ಥಿತರಿದ್ದರು.

ನಡ – ನಾವೂರು ಗ್ರಾಮ ಸಹಾಯಕಿಯಾಗಿ ನೇಮಕವಾದ ಆಶಾ ಮತ್ತು ಪಿಯುಸಿಯಲ್ಲಿ ಪಾಸಾಗಿರುವ ಯಶ್ಚಿತಾರವರನ್ನು ಗ್ರಾಮ ಸಮಿತಿಯ ಪರವಾಗಿ ಅಭಿನಂದಿಸಲಾಯಿತು. ಏ. 20ರಂದು ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯನ್ನು ವಿತರಿಸಲಾಯಿತು

Related posts

ಗುರುವಾಯನಕೆರೆ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ಶ್ರೀ ಧ.ಮಂ.ಅ.ಹಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!