ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಅಂಬೇಡ್ಕರ್ ಜಯಂತಿ ಏ.14 ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ದಿವಾಕರ್, ಉಪಧ್ಯಕ್ಷೆ ಇಂದಿರಾ, ಸದಸ್ಯರಾದ ವಿಜಯ ಗೌಡ , ಯಶೋಧರ ಶೆಟ್ಟಿ, ಸುಭಾಷಿಣಿ, ಉಪನ್ಯಾಸಕ ಕೇಶವ ಬಂಗೇರ ಹಾಗೂ ಕಾರ್ಯದರ್ಶಿ , ಸಿಬ್ಬಂದಿ ವರ್ಗದ ಉಪಸ್ಥಿತರಿದ್ದರು
ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಅಂಬೇಡ್ಕರ್ ಜಯಂತಿ ಏ.14 ರಂದು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ದಿವಾಕರ್, ಉಪಧ್ಯಕ್ಷೆ ಇಂದಿರಾ, ಸದಸ್ಯರಾದ ವಿಜಯ ಗೌಡ , ಯಶೋಧರ ಶೆಟ್ಟಿ, ಸುಭಾಷಿಣಿ, ಉಪನ್ಯಾಸಕ ಕೇಶವ ಬಂಗೇರ ಹಾಗೂ ಕಾರ್ಯದರ್ಶಿ , ಸಿಬ್ಬಂದಿ ವರ್ಗದ ಉಪಸ್ಥಿತರಿದ್ದರು