22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

ಕೊಕ್ಕಡ: ಇಲ್ಲಿಯ ಮಾಸ್ತಿಕಲ್ಲುಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ಸೇವಾ ಟ್ರಸ್ಟ್ ವತಿಯಿಂದ
ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ಗ್ರಾಮ ದೈವಗಳ ನೇಮೋತ್ಸವವು ಎ.12 ರಂದು ನಡೆಯಿತು.

ಈ ಸಂದರ್ಭದಲ್ಲಿ ರಘುಚಂದ್ರ ತೋಡ್ತಿಲ್ಲಾಯ ಹಿರ್ತರ ಗುತ್ತು, ಶಬರಾಯ ಸಹೋದರರು , ರಾಮಯ್ಯ ನಾಯಕ್, ಮಹಾಬಲ ನಾಯಕ್ ಆಡಳಿತ ಮೊಕ್ತೇಸರ ಪುರುಷೋತ್ತಮ ಪೊಡಿಕೆತ್ತೂರು, ಗೌರವಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಅಧ್ಯಕ್ಷ ಕುಶಾಲಪ್ಪ ಗೌಡ ಪೊಡಿಕೆತ್ತೂರು, ಕಾರ್ಯದರ್ಶಿ ಹರೀಶ್ ಎಳ್ಳುಗದ್ದೆ ಹಾಗೂ ಊರ -ಪರವೂರ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya
error: Content is protected !!