25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆಗಳನ್ನು ನೀಡುತ್ತಿರುವ ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆಯು ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಮತ್ತು ನಿಕಟ ಪೂರ್ವ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ ಇವರ ಮಾರ್ಗದರ್ಶನದಲ್ಲಿ ನಡೆಯಿತು.

ಈ ವೇಳೆ ಅಖಿಲ ಕರ್ನಾಟಕ ರಾಜ ಕೇಸರಿ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾಗಿ ವಿನೋದ್ ಪೂಜಾರಿ ಗಾಂಧಿನಗರ, ಉಪಾಧ್ಯಕ್ಷರಾಗಿ ಪ್ರವೀಣ್ ಪಿಂಟು ಸೂರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಶಾಂತ್ ಗುರುವಾಯನಕೆರೆ, ಜೊತೆ ಕಾರ್ಯದರ್ಶಿ ಕಿಶನ್ ಲಾಯಿಲ, ಸಂಘಟನಾ ಪ್ರಮುಖ ಸತೀಶ್ ಕಂಗಿತ್ತಿಲ್ಲ, ಸಂಚಾಲಕರಾಗಿ ಪ್ರಶಾಂತ್ ಗುರುವಾಯನಕೆರೆ, ಸಹ ಸಂಚಾಲಕರಾಗಿ ಶರತ್ ಕರಾಯ, ಕೋಶಾಧಿಕಾರಿಯಾಗಿ ಸಂತೋಷ್ ಉಜಿರೆ, ಸಾಮಾಜಿಕ ಜಾಲತಾಣ ಸಂಪತ್, ಕ್ರೀಡಾಕಾದರ್ಶಿಯಾಗಿ ಗಣೇಶ್ ಕಾಶಿಬೆಟ್ಟು, ವಿದ್ಯಾರ್ಥಿ ಪ್ರಮುಖ ಸಂದೇಶ್ ರೆಂಕೆದಗುತ್ತು ಆಯ್ಕೆಯಾದರು.


ಈ ಸಂದರ್ಭದಲ್ಲಿ ಸದಸ್ಯರು ಉಪಸ್ಥಿತರಿದ್ದರು

Related posts

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya
error: Content is protected !!