September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆಗಳನ್ನು ನೀಡುತ್ತಿರುವ ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆಯು ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಮತ್ತು ನಿಕಟ ಪೂರ್ವ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ ಇವರ ಮಾರ್ಗದರ್ಶನದಲ್ಲಿ ನಡೆಯಿತು.

ಈ ವೇಳೆ ಅಖಿಲ ಕರ್ನಾಟಕ ರಾಜ ಕೇಸರಿ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾಗಿ ವಿನೋದ್ ಪೂಜಾರಿ ಗಾಂಧಿನಗರ, ಉಪಾಧ್ಯಕ್ಷರಾಗಿ ಪ್ರವೀಣ್ ಪಿಂಟು ಸೂರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಶಾಂತ್ ಗುರುವಾಯನಕೆರೆ, ಜೊತೆ ಕಾರ್ಯದರ್ಶಿ ಕಿಶನ್ ಲಾಯಿಲ, ಸಂಘಟನಾ ಪ್ರಮುಖ ಸತೀಶ್ ಕಂಗಿತ್ತಿಲ್ಲ, ಸಂಚಾಲಕರಾಗಿ ಪ್ರಶಾಂತ್ ಗುರುವಾಯನಕೆರೆ, ಸಹ ಸಂಚಾಲಕರಾಗಿ ಶರತ್ ಕರಾಯ, ಕೋಶಾಧಿಕಾರಿಯಾಗಿ ಸಂತೋಷ್ ಉಜಿರೆ, ಸಾಮಾಜಿಕ ಜಾಲತಾಣ ಸಂಪತ್, ಕ್ರೀಡಾಕಾದರ್ಶಿಯಾಗಿ ಗಣೇಶ್ ಕಾಶಿಬೆಟ್ಟು, ವಿದ್ಯಾರ್ಥಿ ಪ್ರಮುಖ ಸಂದೇಶ್ ರೆಂಕೆದಗುತ್ತು ಆಯ್ಕೆಯಾದರು.


ಈ ಸಂದರ್ಭದಲ್ಲಿ ಸದಸ್ಯರು ಉಪಸ್ಥಿತರಿದ್ದರು

Related posts

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸುರೇಂದ್ರ ಪೈ ನಿಧನ

Suddi Udaya

ಸುರ್ಯ ಸ.ಕಿ. ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಳಿಯ ಜುವೆಲ್ಲರ್ಸ್ ವತಿಯಿಂದ ಬ್ಯಾಗ್ ವಿತರಣೆ

Suddi Udaya
error: Content is protected !!