23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆಗಳನ್ನು ನೀಡುತ್ತಿರುವ ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆಯು ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಮತ್ತು ನಿಕಟ ಪೂರ್ವ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ ಇವರ ಮಾರ್ಗದರ್ಶನದಲ್ಲಿ ನಡೆಯಿತು.

ಈ ವೇಳೆ ಅಖಿಲ ಕರ್ನಾಟಕ ರಾಜ ಕೇಸರಿ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾಗಿ ವಿನೋದ್ ಪೂಜಾರಿ ಗಾಂಧಿನಗರ, ಉಪಾಧ್ಯಕ್ಷರಾಗಿ ಪ್ರವೀಣ್ ಪಿಂಟು ಸೂರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಶಾಂತ್ ಗುರುವಾಯನಕೆರೆ, ಜೊತೆ ಕಾರ್ಯದರ್ಶಿ ಕಿಶನ್ ಲಾಯಿಲ, ಸಂಘಟನಾ ಪ್ರಮುಖ ಸತೀಶ್ ಕಂಗಿತ್ತಿಲ್ಲ, ಸಂಚಾಲಕರಾಗಿ ಪ್ರಶಾಂತ್ ಗುರುವಾಯನಕೆರೆ, ಸಹ ಸಂಚಾಲಕರಾಗಿ ಶರತ್ ಕರಾಯ, ಕೋಶಾಧಿಕಾರಿಯಾಗಿ ಸಂತೋಷ್ ಉಜಿರೆ, ಸಾಮಾಜಿಕ ಜಾಲತಾಣ ಸಂಪತ್, ಕ್ರೀಡಾಕಾದರ್ಶಿಯಾಗಿ ಗಣೇಶ್ ಕಾಶಿಬೆಟ್ಟು, ವಿದ್ಯಾರ್ಥಿ ಪ್ರಮುಖ ಸಂದೇಶ್ ರೆಂಕೆದಗುತ್ತು ಆಯ್ಕೆಯಾದರು.


ಈ ಸಂದರ್ಭದಲ್ಲಿ ಸದಸ್ಯರು ಉಪಸ್ಥಿತರಿದ್ದರು

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಸಹಪ್ರಾಧ್ಯಾಪಕ ಈಶ್ವರ ಗೌಡ ಪಿ. ಅವರಿಗೆ ಪಿ. ಎಚ್.ಡಿ ಪದವಿ ಪ್ರದಾನ

Suddi Udaya

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya

ಚೆಸ್ ಪಂದ್ಯಾಟದಲ್ಲಿ ಉಜಿರೆಯ ನ್ಯಾಚುರೋಪತಿ ಕಾಲೇಜಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

Suddi Udaya
error: Content is protected !!