25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ವೇಣೂರು: ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ (ರಿ.)ಕೊಪ್ಪದಬಾಕಿಮಾರು ಮೂಡುಕೋಡಿ ಇದರ ಆಶ್ರಯದಲ್ಲಿ ಸ೦ವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಸತ್ಯ ಸಾರ ಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು.

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಗ್ರಾಮ ಪಂಚಾಯತ್ ಸದಸ್ಯ ಅನೂಪ್ ಜೆ ಪಾಯಸ್ ಎ. 14 ಕೇವಲ ಅ೦ಬೇಡ್ಕರ್ ಅವರ ಹುಟ್ಟು ಹಬ್ಬವಲ್ಲ ನಮ್ಮ೦ತ ಶೋಷಿತರ ದೀನ ದಲಿತರ ಹುಟ್ಟು ಹಬ್ಬ ಎಂದರು. ಟ್ರಸ್ಟ್ ನ ಹಿರಿಯರಾದ ಬಾಬು ಕಲ್ಯರಡ್ಡ ದೀಪ ಬೆಳಗಿಸಿದರು.

ಈ ವೇಳೆ ಸಮಿತಿಯ ಪ್ರಮುಖರಾದ ಧರ್ಮರಾಜ್ ಕೊಪ್ಪದ ಬಾಕಿಮಾರು, ಸುಧಾಕರ ಹೊಸ ಮನೆ, ಗಜೇಂದ್ರ ಪಾಲ್ದಡ್ಕ, ಶೀನ, ಶಶಿಧರ, ಪ್ರಶಾ೦ತ್, ಸುರೇಶ್ ಹೊಸಮನೆ, ಗೀತಾ, ವಿಮಲ, ಕರ್ಗಿ ಕೊಪ್ಪದಬಾಕಿಮಾರು ಉಪಸ್ಥಿತರಿದ್ದರು.

Related posts

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya

ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 8.08 ಲಕ್ಷ ಲಾಭ, ಶೇ. 8 ಡಿವಿಡೆಂಟ್ ಘೋಷಣೆ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya
error: Content is protected !!