23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ವೇಣೂರು: ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ (ರಿ.)ಕೊಪ್ಪದಬಾಕಿಮಾರು ಮೂಡುಕೋಡಿ ಇದರ ಆಶ್ರಯದಲ್ಲಿ ಸ೦ವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಸತ್ಯ ಸಾರ ಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು.

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಗ್ರಾಮ ಪಂಚಾಯತ್ ಸದಸ್ಯ ಅನೂಪ್ ಜೆ ಪಾಯಸ್ ಎ. 14 ಕೇವಲ ಅ೦ಬೇಡ್ಕರ್ ಅವರ ಹುಟ್ಟು ಹಬ್ಬವಲ್ಲ ನಮ್ಮ೦ತ ಶೋಷಿತರ ದೀನ ದಲಿತರ ಹುಟ್ಟು ಹಬ್ಬ ಎಂದರು. ಟ್ರಸ್ಟ್ ನ ಹಿರಿಯರಾದ ಬಾಬು ಕಲ್ಯರಡ್ಡ ದೀಪ ಬೆಳಗಿಸಿದರು.

ಈ ವೇಳೆ ಸಮಿತಿಯ ಪ್ರಮುಖರಾದ ಧರ್ಮರಾಜ್ ಕೊಪ್ಪದ ಬಾಕಿಮಾರು, ಸುಧಾಕರ ಹೊಸ ಮನೆ, ಗಜೇಂದ್ರ ಪಾಲ್ದಡ್ಕ, ಶೀನ, ಶಶಿಧರ, ಪ್ರಶಾ೦ತ್, ಸುರೇಶ್ ಹೊಸಮನೆ, ಗೀತಾ, ವಿಮಲ, ಕರ್ಗಿ ಕೊಪ್ಪದಬಾಕಿಮಾರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಮತ್ತು ಸೈನಿಕರ ಸುರಕ್ಷತೆಗಾಗಿ ವಿಶೇಷ ಭಜನೆ ಮತ್ತು ಭಾರತ ಮಾತೆಗೆ ಪೂಜಾ ಕಾರ್ಯಕ್ರಮ

Suddi Udaya

ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya
error: Content is protected !!