23.6 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ವೇಣೂರು: ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ (ರಿ.)ಕೊಪ್ಪದಬಾಕಿಮಾರು ಮೂಡುಕೋಡಿ ಇದರ ಆಶ್ರಯದಲ್ಲಿ ಸ೦ವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಸತ್ಯ ಸಾರ ಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು.

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಗ್ರಾಮ ಪಂಚಾಯತ್ ಸದಸ್ಯ ಅನೂಪ್ ಜೆ ಪಾಯಸ್ ಎ. 14 ಕೇವಲ ಅ೦ಬೇಡ್ಕರ್ ಅವರ ಹುಟ್ಟು ಹಬ್ಬವಲ್ಲ ನಮ್ಮ೦ತ ಶೋಷಿತರ ದೀನ ದಲಿತರ ಹುಟ್ಟು ಹಬ್ಬ ಎಂದರು. ಟ್ರಸ್ಟ್ ನ ಹಿರಿಯರಾದ ಬಾಬು ಕಲ್ಯರಡ್ಡ ದೀಪ ಬೆಳಗಿಸಿದರು.

ಈ ವೇಳೆ ಸಮಿತಿಯ ಪ್ರಮುಖರಾದ ಧರ್ಮರಾಜ್ ಕೊಪ್ಪದ ಬಾಕಿಮಾರು, ಸುಧಾಕರ ಹೊಸ ಮನೆ, ಗಜೇಂದ್ರ ಪಾಲ್ದಡ್ಕ, ಶೀನ, ಶಶಿಧರ, ಪ್ರಶಾ೦ತ್, ಸುರೇಶ್ ಹೊಸಮನೆ, ಗೀತಾ, ವಿಮಲ, ಕರ್ಗಿ ಕೊಪ್ಪದಬಾಕಿಮಾರು ಉಪಸ್ಥಿತರಿದ್ದರು.

Related posts

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

Suddi Udaya

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya
error: Content is protected !!