22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ವೇಣೂರು: ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ (ರಿ.)ಕೊಪ್ಪದಬಾಕಿಮಾರು ಮೂಡುಕೋಡಿ ಇದರ ಆಶ್ರಯದಲ್ಲಿ ಸ೦ವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಸತ್ಯ ಸಾರ ಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು.

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಗ್ರಾಮ ಪಂಚಾಯತ್ ಸದಸ್ಯ ಅನೂಪ್ ಜೆ ಪಾಯಸ್ ಎ. 14 ಕೇವಲ ಅ೦ಬೇಡ್ಕರ್ ಅವರ ಹುಟ್ಟು ಹಬ್ಬವಲ್ಲ ನಮ್ಮ೦ತ ಶೋಷಿತರ ದೀನ ದಲಿತರ ಹುಟ್ಟು ಹಬ್ಬ ಎಂದರು. ಟ್ರಸ್ಟ್ ನ ಹಿರಿಯರಾದ ಬಾಬು ಕಲ್ಯರಡ್ಡ ದೀಪ ಬೆಳಗಿಸಿದರು.

ಈ ವೇಳೆ ಸಮಿತಿಯ ಪ್ರಮುಖರಾದ ಧರ್ಮರಾಜ್ ಕೊಪ್ಪದ ಬಾಕಿಮಾರು, ಸುಧಾಕರ ಹೊಸ ಮನೆ, ಗಜೇಂದ್ರ ಪಾಲ್ದಡ್ಕ, ಶೀನ, ಶಶಿಧರ, ಪ್ರಶಾ೦ತ್, ಸುರೇಶ್ ಹೊಸಮನೆ, ಗೀತಾ, ವಿಮಲ, ಕರ್ಗಿ ಕೊಪ್ಪದಬಾಕಿಮಾರು ಉಪಸ್ಥಿತರಿದ್ದರು.

Related posts

ನಿಡ್ಲೆಯಲ್ಲಿ 34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya

ಪಾಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಧರ್ಣಪ್ಪ ಕುಲಾಲ್, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ವೇಣೂರು ಎಸ್‌.ಡಿ.ಎಂ. ಐಟಿಐ ನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!