23.6 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

ಬೆಳ್ತಂಗಡಿ: ಕೋಟಿ ಚೆನ್ನಯ ದೇಯಿ ಬೈದೇತಿ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಗ್ರಾಮದ ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಸಂಘದ ಅಧ್ಯಕ್ಷ ವೆಂಕಪ್ಪ ಪೂಜಾರಿ ಕೊಡ್ಲಕ್ಕೆ ಹಾಗೂ ಸುಮಾರು 50 ಜನ ಸಮಾಜ ಬಾಂಧವರು ಕ್ಷೇತ್ರಕ್ಕೆ ಭೇಟಿ ಕೊಟ್ಟು, ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

Related posts

ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ: ಕಾನೂನು ಕ್ರಮಕ್ಕೆ ಎಸ್ ಡಿಪಿಐ ಆಗ್ರಹ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya
error: Content is protected !!