September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

ಬೆಳ್ತಂಗಡಿ: ಕೋಟಿ ಚೆನ್ನಯ ದೇಯಿ ಬೈದೇತಿ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಗ್ರಾಮದ ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಸಂಘದ ಅಧ್ಯಕ್ಷ ವೆಂಕಪ್ಪ ಪೂಜಾರಿ ಕೊಡ್ಲಕ್ಕೆ ಹಾಗೂ ಸುಮಾರು 50 ಜನ ಸಮಾಜ ಬಾಂಧವರು ಕ್ಷೇತ್ರಕ್ಕೆ ಭೇಟಿ ಕೊಟ್ಟು, ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಕನ್ಯಾಡಿಯ ಶ್ರೀ ಗುರುದೇವ ಮಠದಲ್ಲಿ 169ನೇ ವಷ೯ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ನೆರಿಯ ಗ್ರಾಮ ಸಮಿತಿ ವತಿಯಿಂದ ಜನಜಾಗೃತಿ ಸಭೆ

Suddi Udaya

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya
error: Content is protected !!