23.5 C
ಪುತ್ತೂರು, ಬೆಳ್ತಂಗಡಿ
June 4, 2025
Uncategorized

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

ಪಾರೆಂಕಿ: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ ಏಪ್ರಿಲ್ 20ರಂದು ನಡೆಯುವ ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ ಎ.13ರಂದು ಎಸ್.ಡಿ.ಎಸ್ ಮಿನಿ ಹಾಲ್ ಕಜೆ, ಮಡಂತ್ಯಾರ್ ನಲ್ಲಿ

ನಡೆಯಿತು. ಈ ಸಂಬಂರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾಯ೯ದರ್ಶಿ ರಕ್ಷಿತ್ ಶಿವರಾಮ್, ಅಬ್ದುಲ್ ರಹಿಮಾನ್ ಪಡ್ಫು, ಪ್ರಮೋದ್ ಕುಮಾರ್ ಮಚ್ಚಿನ, ಯೋಗೀಶ್ ಕೊಡ್ಲಕ್ಕೆ, ಪುನಿತ್ ಕುಮಾರ್ ಮಾಲಾಡಿ, ಹಕೀಂ ಬಂಗೇರಕಟ್ಟೆ, ಜಯರಾಂ ಶೆಟ್ಟಿ ಮೂಡಯೂರು, ಕೋಟಿಯಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಬೂತ್ ಸಮಿತಿ, ಗ್ರಾಮ ಸಮಿತಿ, ಸದಸ್ಯರು,ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದು, ಸಮಿತಿ ರಚಿಸಲಾಯಿತು.

Related posts

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಸವಣಾಲು ದೇವಕಿ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

Suddi Udaya

ಆ.14: ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya
error: Content is protected !!