23.6 C
ಪುತ್ತೂರು, ಬೆಳ್ತಂಗಡಿ
April 15, 2025
Uncategorized

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

ಪಾರೆಂಕಿ: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ ಏಪ್ರಿಲ್ 20ರಂದು ನಡೆಯುವ ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ ಎ.13ರಂದು ಎಸ್.ಡಿ.ಎಸ್ ಮಿನಿ ಹಾಲ್ ಕಜೆ, ಮಡಂತ್ಯಾರ್ ನಲ್ಲಿ

ನಡೆಯಿತು. ಈ ಸಂಬಂರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾಯ೯ದರ್ಶಿ ರಕ್ಷಿತ್ ಶಿವರಾಮ್, ಅಬ್ದುಲ್ ರಹಿಮಾನ್ ಪಡ್ಫು, ಪ್ರಮೋದ್ ಕುಮಾರ್ ಮಚ್ಚಿನ, ಯೋಗೀಶ್ ಕೊಡ್ಲಕ್ಕೆ, ಪುನಿತ್ ಕುಮಾರ್ ಮಾಲಾಡಿ, ಹಕೀಂ ಬಂಗೇರಕಟ್ಟೆ, ಜಯರಾಂ ಶೆಟ್ಟಿ ಮೂಡಯೂರು, ಕೋಟಿಯಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಬೂತ್ ಸಮಿತಿ, ಗ್ರಾಮ ಸಮಿತಿ, ಸದಸ್ಯರು,ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದು, ಸಮಿತಿ ರಚಿಸಲಾಯಿತು.

Related posts

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

Suddi Udaya

ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

Suddi Udaya

ನಾರಾವಿ ವಲಯ ಬಂಟರ ಸಂಘದ ಸಭೆ

Suddi Udaya

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya
error: Content is protected !!