23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

ಪಾರೆಂಕಿ: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ ಏಪ್ರಿಲ್ 20ರಂದು ನಡೆಯುವ ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ ಎ.13ರಂದು ಎಸ್.ಡಿ.ಎಸ್ ಮಿನಿ ಹಾಲ್ ಕಜೆ, ಮಡಂತ್ಯಾರ್ ನಲ್ಲಿ

ನಡೆಯಿತು. ಈ ಸಂಬಂರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾಯ೯ದರ್ಶಿ ರಕ್ಷಿತ್ ಶಿವರಾಮ್, ಅಬ್ದುಲ್ ರಹಿಮಾನ್ ಪಡ್ಫು, ಪ್ರಮೋದ್ ಕುಮಾರ್ ಮಚ್ಚಿನ, ಯೋಗೀಶ್ ಕೊಡ್ಲಕ್ಕೆ, ಪುನಿತ್ ಕುಮಾರ್ ಮಾಲಾಡಿ, ಹಕೀಂ ಬಂಗೇರಕಟ್ಟೆ, ಜಯರಾಂ ಶೆಟ್ಟಿ ಮೂಡಯೂರು, ಕೋಟಿಯಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಬೂತ್ ಸಮಿತಿ, ಗ್ರಾಮ ಸಮಿತಿ, ಸದಸ್ಯರು,ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದು, ಸಮಿತಿ ರಚಿಸಲಾಯಿತು.

Related posts

ನೇತ್ರಾವತಿಯಲ್ಲಿ ಅನ್ನಪೂರ್ಣ ಹೋಟೆಲ್ ನಡೆಸುತ್ತಿದ್ದ ಕನ್ಯಾಡಿಯ ಗೋಪಾಲ್ ಪೂಜಾರಿ ನಿಧನ

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಪುಂಜಾಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಲಿಕಾ ಹಬ್ಬ ಮಕ್ಕಳ ಪ್ರತಿಭೆಗಳ ಅನಾವರಣ

Suddi Udaya

ಡಿ.15: ಸಾವ್ಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ

Suddi Udaya

ಕೊಕ್ಕಡ:ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya
error: Content is protected !!