23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ” ಗಣಪತಿ ಎನ್ನ ಪಾಲಿಸೋ..” ಭಕ್ತಿಗೀತೆ ಬಿಡುಗಡೆ

ಕೊಕ್ಕಡ: “ಗಣಪತಿ ಎನ್ನ ಪಾಲಿಸೋ..” ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರದಾನ ದಾಸರ ಪದ ಏ.14 ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವರಲ್ಲಿ ಪ್ರಾರ್ಥಿಸಿ ದೇವಸ್ಥಾನ ವಠಾರದಲ್ಲಿ ಬಿಡುಗಡೆ ಮಾಡಲಾಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶುಭ ಸಂದೇಶ ನೀಡಿರುವ ಭಕ್ತಿ ಗೀತೆಯನ್ನು ಕೊಕ್ಕಡ ಗ್ರಾ.ಪಂ.ನಿಕಟಪೂರ್ವಧ್ಯಕ್ಷರು ಯೋಗೀಶ್ ಆಳಂಬಿಲ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕೋಮರ ಕುಂಜಿ ಕಣ್ಣನ್, ಸಾವಿತ್ರಿ, ವಿಶ್ವನಾಥ ಪಾಟಾಳಿ ಆರಂಥನಡ್ಕ, ವಿಶಾಲಾಕ್ಷ, ವಿಶ್ವಕಲಾನಿಕೇತನ ನೃತ್ಯ ಶಾಲಾ ಗುರುಗಳಾದ ವಿಧುಷಿ ಸ್ವಸ್ತಿಕ ಆರ್ ಶೆಟ್ಟಿ, ಛಾಯಾಗ್ರಾಹಕರು ಅಕ್ಷಯ್ ಕರೋಪಾಡಿ, ರಂಜಿನಿ ಲೋಹಿತ್, ವಿಹಾನ್ ಲೋಹಿತ್ ಉಪಸ್ಥಿತರಿದ್ದರು.

Related posts

ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಗೆ ಬೆಂಕಿ

Suddi Udaya

103 ವರ್ಷದ ಪಾರ್ವತಮ್ಮ ರಿಂದ ಧಮ೯ಸ್ಥಳಕ್ಕೆ ಪಾದಯಾತ್ರೆ: ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿಗೆ ‌ಸಾವ೯ಜನಿಕರ ಮೆಚ್ಚುಗೆ

Suddi Udaya

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya

ಪಡಂದಡ್ಕ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಚರಂಡಿ ದುರಸ್ತಿಗೆ ಎಸ್.ಡಿ.ಪಿ.ಐ ಮನವಿ

Suddi Udaya

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!