22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ” ಗಣಪತಿ ಎನ್ನ ಪಾಲಿಸೋ..” ಭಕ್ತಿಗೀತೆ ಬಿಡುಗಡೆ

ಕೊಕ್ಕಡ: “ಗಣಪತಿ ಎನ್ನ ಪಾಲಿಸೋ..” ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರದಾನ ದಾಸರ ಪದ ಏ.14 ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವರಲ್ಲಿ ಪ್ರಾರ್ಥಿಸಿ ದೇವಸ್ಥಾನ ವಠಾರದಲ್ಲಿ ಬಿಡುಗಡೆ ಮಾಡಲಾಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶುಭ ಸಂದೇಶ ನೀಡಿರುವ ಭಕ್ತಿ ಗೀತೆಯನ್ನು ಕೊಕ್ಕಡ ಗ್ರಾ.ಪಂ.ನಿಕಟಪೂರ್ವಧ್ಯಕ್ಷರು ಯೋಗೀಶ್ ಆಳಂಬಿಲ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕೋಮರ ಕುಂಜಿ ಕಣ್ಣನ್, ಸಾವಿತ್ರಿ, ವಿಶ್ವನಾಥ ಪಾಟಾಳಿ ಆರಂಥನಡ್ಕ, ವಿಶಾಲಾಕ್ಷ, ವಿಶ್ವಕಲಾನಿಕೇತನ ನೃತ್ಯ ಶಾಲಾ ಗುರುಗಳಾದ ವಿಧುಷಿ ಸ್ವಸ್ತಿಕ ಆರ್ ಶೆಟ್ಟಿ, ಛಾಯಾಗ್ರಾಹಕರು ಅಕ್ಷಯ್ ಕರೋಪಾಡಿ, ರಂಜಿನಿ ಲೋಹಿತ್, ವಿಹಾನ್ ಲೋಹಿತ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya

ಅರಸಿನಮಕ್ಕಿ: ಕಿಶೋರ್ ಪಲಸ್ತಡ್ಕಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ಕೋಟು೯ ರಸ್ತೆ ಬಳಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya
error: Content is protected !!