23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅಳದಂಗಡಿ: “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

ಅಳದಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಏ. 20 ರಂದು ನಡೆಯಲಿರುವ ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ ಕಾಂಗ್ರೆಸ್ ಗ್ರಾಮ ಸಮಿತಿಯ ಸಭೆಯು ಅಳದಂಗಡಿಯಲ್ಲಿ ನಡೆಯಿತು.

ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು. ಈ ಸಂಧರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ನಾ, ಮಾಜಿ ಜಿಲ್ಲಾ ಸದಸ್ಯರಾದ ಶೇಖರ್ ಕುಕ್ಕೇಡಿ, ಅಳದಂಗಡಿ ಪಂಚಾಯತ್ ಸದಸ್ಯರು ಹಾಗು ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾಗಿರುವ ಪ್ರಶಾಂತ್ ವೇಗಸ್, ಎಲ್.ಡಿ ಬ್ಯಾಂಕ್ ನಿರ್ದೇಶಕರಾದ ಕೊಡಂಗೆ ಸಂಜೀವ ಪೂಜಾರಿ, ಜಿಲ್ಲಾ ಕಾಂಗ್ರೇಸ್ ಸದಸ್ಯರಾದ ಸುಭಾಷ್ ಚಂದ್ರ ರೈ, ಅಳದಂಗಡಿ ಸಹಕಾರಿ ಕೃಷಿಪತ್ತಿನ ನಿರ್ದೇಶಕರಾಗಿರುವ ದೇವಿಪ್ರಸಾದ್ ಶೆಟ್ಟಿ, ಬಡಗ ಕಾರಂದೂರು ಕಾಂಗ್ರೆಸ್ ಸಮಿತಿ ಸದಸ್ಯರಾದ ಗಣೇಶ್ ದೇವಾಡಿಗ, ಪ್ರಜಾ ಪ್ರತಿನಿಧಿ ಸಭೆಯ ವಲಯ ಅಧ್ಯಕ್ಷರಾದ ಸತೀಶ್ ನಮನ ಹಾಗು ಗ್ರಾಮಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya

ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ದೇವಿಪ್ರಸಾದ್ ನೇಮಕ

Suddi Udaya

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

Suddi Udaya
error: Content is protected !!