September 6, 2026
Uncategorized

ಅಳದಂಗಡಿ: “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

ಅಳದಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಏ. 20 ರಂದು ನಡೆಯಲಿರುವ ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ ಕಾಂಗ್ರೆಸ್ ಗ್ರಾಮ ಸಮಿತಿಯ ಸಭೆಯು ಅಳದಂಗಡಿಯಲ್ಲಿ ನಡೆಯಿತು.

ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು. ಈ ಸಂಧರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ನಾ, ಮಾಜಿ ಜಿಲ್ಲಾ ಸದಸ್ಯರಾದ ಶೇಖರ್ ಕುಕ್ಕೇಡಿ, ಅಳದಂಗಡಿ ಪಂಚಾಯತ್ ಸದಸ್ಯರು ಹಾಗು ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾಗಿರುವ ಪ್ರಶಾಂತ್ ವೇಗಸ್, ಎಲ್.ಡಿ ಬ್ಯಾಂಕ್ ನಿರ್ದೇಶಕರಾದ ಕೊಡಂಗೆ ಸಂಜೀವ ಪೂಜಾರಿ, ಜಿಲ್ಲಾ ಕಾಂಗ್ರೇಸ್ ಸದಸ್ಯರಾದ ಸುಭಾಷ್ ಚಂದ್ರ ರೈ, ಅಳದಂಗಡಿ ಸಹಕಾರಿ ಕೃಷಿಪತ್ತಿನ ನಿರ್ದೇಶಕರಾಗಿರುವ ದೇವಿಪ್ರಸಾದ್ ಶೆಟ್ಟಿ, ಬಡಗ ಕಾರಂದೂರು ಕಾಂಗ್ರೆಸ್ ಸಮಿತಿ ಸದಸ್ಯರಾದ ಗಣೇಶ್ ದೇವಾಡಿಗ, ಪ್ರಜಾ ಪ್ರತಿನಿಧಿ ಸಭೆಯ ವಲಯ ಅಧ್ಯಕ್ಷರಾದ ಸತೀಶ್ ನಮನ ಹಾಗು ಗ್ರಾಮಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಜಡಿಮಳೆ: ಧರ್ಮಸ್ಥಳ ಪಂಜುರ್ಲಿ ಗುರಿ ಶ್ರೀನಿವಾಸ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಮನೆಗೆ ಹಾನಿ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಿಲ್ಪ್ರೇಡ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗೆ ಮೃತ್ಯು

Suddi Udaya

ಸೆ.6;ಕಲಾಸಾಧನ ವತಿಯಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ‘ ರಾಗ ಸುಧಾ’

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಲ್ವಿನ್ ರೊಡ್ರಿಗಸ್ ಪಾರೆಂಕಿ ಬಂಧನ

Suddi Udaya
error: Content is protected !!