July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆಯು ಜನಾರ್ಧನ ಗೌಡ ಕಡ್ತಿಯಾರು ಇವರ ಮನೆಯಲ್ಲಿ ಎ. 12ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಕನ್ಯಾಡಿ ಗ್ರಾಮ ಸಮಿತಿಯ ಅಧ್ಯಕ್ಷ ಆನಂದ ಗೌಡ ವಹಿಸಿದ್ದರು, ವೇದಿಕೆಯಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ., ನಿರ್ದೇಶಕ ವಸಂತ ಗೌಡ, ಊರ ಗೌಡರಾದ ಅಣ್ಣು ಗೌಡ, ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕಡ್ತಿಯಾರ್, ಜನಾರ್ದನ ಗೌಡ, ತನಿಯಪ್ಪ ಗೌಡ, ಪ್ರವೀಣ್ ವಿ.ಜೆ. ಉಪಸ್ಥಿತರಿದ್ದರು.

ನಡ – ನಾವೂರು ಗ್ರಾಮ ಸಹಾಯಕಿಯಾಗಿ ನೇಮಕವಾದ ಆಶಾ ಮತ್ತು ಪಿಯುಸಿಯಲ್ಲಿ ಪಾಸಾಗಿರುವ ಯಶ್ಚಿತಾರವರನ್ನು ಗ್ರಾಮ ಸಮಿತಿಯ ಪರವಾಗಿ ಅಭಿನಂದಿಸಲಾಯಿತು. ಏ. 20ರಂದು ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯನ್ನು ವಿತರಿಸಲಾಯಿತು

Related posts

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ:ಸೌಜನ್ಯ ಮಾವ ವಿಠ್ಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

Suddi Udaya

ಮದಕುಡೆ ಕುಟುಂಬಸ್ಥರಿಂದ ಪೆರಿಂಜೆ ಸ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya

ಗುಂಡೂರಿ: ಸಮೃದ್ದಿ ಗೃಹಪ್ರವೇಶ ಮುಂದೂಡಿಕೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯ ಮಾಪನ: ಲಾಯಿಲ ವಿದ್ಯಾರ್ಥಿನಿ ತನ್ವಿ ಭಟ್ ಎಂ ಅವರಿಗೆ 624 ಅಂಕ, ರಾಜ್ಯಕ್ಕೆ 2 ನೇ ಸ್ಥಾನ, ಬೆಳ್ತಂಗಡಿ ತಾಲೂಕಿಗೆ ಪ್ರಥಮ

Suddi Udaya
error: Content is protected !!