September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

ಕೊಕ್ಕಡ: ಇಲ್ಲಿಯ ಮಾಸ್ತಿಕಲ್ಲುಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ಸೇವಾ ಟ್ರಸ್ಟ್ ವತಿಯಿಂದ
ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ಗ್ರಾಮ ದೈವಗಳ ನೇಮೋತ್ಸವವು ಎ.12 ರಂದು ನಡೆಯಿತು.

ಈ ಸಂದರ್ಭದಲ್ಲಿ ರಘುಚಂದ್ರ ತೋಡ್ತಿಲ್ಲಾಯ ಹಿರ್ತರ ಗುತ್ತು, ಶಬರಾಯ ಸಹೋದರರು , ರಾಮಯ್ಯ ನಾಯಕ್, ಮಹಾಬಲ ನಾಯಕ್ ಆಡಳಿತ ಮೊಕ್ತೇಸರ ಪುರುಷೋತ್ತಮ ಪೊಡಿಕೆತ್ತೂರು, ಗೌರವಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಅಧ್ಯಕ್ಷ ಕುಶಾಲಪ್ಪ ಗೌಡ ಪೊಡಿಕೆತ್ತೂರು, ಕಾರ್ಯದರ್ಶಿ ಹರೀಶ್ ಎಳ್ಳುಗದ್ದೆ ಹಾಗೂ ಊರ -ಪರವೂರ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya

ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ ನಿಧನ

Suddi Udaya

ತೆಕ್ಕಾರಿನ ಬಟ್ರಬೈಲು ಎಂಬಲ್ಲಿ ದೇವಸ್ಥಾನದ ಬಾವಿಯಲ್ಲಿ ಅತೀ ಪುರಾತನ ಶ್ರೀ ಕೃಷ್ಣ ದೇವರ ವಿಗ್ರಹ ಪತ್ತೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

Suddi Udaya
error: Content is protected !!