23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ, ಏ. 20 ರಂದು ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ ಕಾಂಗ್ರೆಸ್ ಗ್ರಾಮ ಸಮಿತಿಯ ಸಭೆಯು ಕೊಕ್ರಾಡಿಯಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ, ಪೆರಾಡಿ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಪ್ರವೀಣ್ ಪಿಂಟೊ, ಮಾಜಿ ಜಿಲ್ಲಾ ಸದಸ್ಯರಾದ ಶೇಖರ್ ಕುಕ್ಕೇಡಿ, ಉದ್ಯಮಿ ಪ್ರವೀಣ್ ಹಳ್ಳಿಮನೆ, ಶುಭಾಕರ್ ಪೂಜಾರಿ ಸಾವ್ಯ, ಸುರೇಂದ್ರ ಅಂಡಿಂಜೆ, ಸೂರ್ಯನಾರಾಯಣ ಡಿಕೆ, ವಿಠ್ಠಲ್ ಸಾವ್ಯ, ದೀಪಕ್ ಕೊಕ್ರಾಡಿ ಹಾಗು ಗ್ರಾಮಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

Suddi Udaya

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya
error: Content is protected !!