ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

ಬೆಳ್ತಂಗಡಿ :ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಎ‌.14 ರಂದು ನಡೆದಿದೆ.

ಮೃತ ವ್ಯಕ್ತಿ ಬೈಕ್ ಸವಾರ ಉಪೇಂದ್ರ (35 ವ) ಶಿವಮೊಗ್ಗ ಜಿಲ್ಲೆಯವರಾಗಿದ್ದು ಕಾಲೇಜಿನ ಹಾಸ್ಟೆಲ್ ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ. ಸಹಸವಾರ ಮೋಹನ್ ಅವರಿಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಮಾರುಕಟ್ಟೆಗೆ ಬಿಡುಗಡೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾದ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ – ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ ಮುಖ್ಯ ದ್ವಾರದ ಬಳಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನ ಕಳವು

Suddi Udaya

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya
error: Content is protected !!