29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ, ಎ. 20ರ ರಂದು ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ ಕಾಂಗ್ರೆಸ್ ಗ್ರಾಮ ಸಮಿತಿಯ ಸಭೆಯು ನಾರಾವಿಯಲ್ಲಿ ನಡೆಯಿತು.

ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂತೊಟ್ಟು, ಮುನಿರಾಜ ಜೈನ್ ಬ್ಲಾಕ್ ಕಾಂಗ್ರೆಸ್ ನಗರ ಕಾರ್ಯದರ್ಶಿ, ಮಹಾವೀರ ಜೈನ್ ನಾರಾವಿ ಗ್ರಾಮ ಸಮಿತಿಯ ಅಧ್ಯಕ್ಷರು, ದಿವಾಕರ ಭಂಡಾರಿ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು, ಪ್ರವೀಣ್ ಹಳ್ಳಿಮನೆ ಉದ್ಯಮಿ, ಯಶೋದಾ ಕುತ್ಲೂರು ಗ್ರಾಮ ಪಂಚಾಯತ್ ಸದಸ್ಯರು ಹಾಗು ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು, ವಿನಯ್ ಹೆಗ್ಡೆ ನಾರಾವಿ, ಸಂತೋಷ್ ಕಾಂತಬೆಟ್ಟು ಕುತ್ಲೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗು ಗ್ರಾಮಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya
error: Content is protected !!