July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ, ಎ. 20ರ ರಂದು ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ ಕಾಂಗ್ರೆಸ್ ಗ್ರಾಮ ಸಮಿತಿಯ ಸಭೆಯು ನಾರಾವಿಯಲ್ಲಿ ನಡೆಯಿತು.

ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂತೊಟ್ಟು, ಮುನಿರಾಜ ಜೈನ್ ಬ್ಲಾಕ್ ಕಾಂಗ್ರೆಸ್ ನಗರ ಕಾರ್ಯದರ್ಶಿ, ಮಹಾವೀರ ಜೈನ್ ನಾರಾವಿ ಗ್ರಾಮ ಸಮಿತಿಯ ಅಧ್ಯಕ್ಷರು, ದಿವಾಕರ ಭಂಡಾರಿ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು, ಪ್ರವೀಣ್ ಹಳ್ಳಿಮನೆ ಉದ್ಯಮಿ, ಯಶೋದಾ ಕುತ್ಲೂರು ಗ್ರಾಮ ಪಂಚಾಯತ್ ಸದಸ್ಯರು ಹಾಗು ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು, ವಿನಯ್ ಹೆಗ್ಡೆ ನಾರಾವಿ, ಸಂತೋಷ್ ಕಾಂತಬೆಟ್ಟು ಕುತ್ಲೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಹಾಗು ಗ್ರಾಮಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಹಾದಿಬೀದಿಯಲ್ಲಿ ಭಿಕ್ಷೆ ಬೇಡಿ ಕಾಲ ಕಳೆಯುತ್ತಿದ್ದ ವಯೋವೃದ್ಧೆ: ಅನಾಥೆಯಾದ ಅಜ್ಜಿಗೆ ಆಸರೆಯಾದ ಹೋಟೆಲ್ ಮಾಲಕ ರಮೇಶ್ ಕೋಟ್ಯಾನ್

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya

ಉಜಿರೆ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಗೆ 99.29% ಫಲಿತಾಂಶ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನ ದಿನಾಚರಣೆ

Suddi Udaya

ಕುಂಭಶ್ರೀ ವಿದ್ಯಾ ಸಂಸ್ಥೆಯಲ್ಲಿ ವಲಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
error: Content is protected !!