September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆಗಳನ್ನು ನೀಡುತ್ತಿರುವ ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆಯು ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಮತ್ತು ನಿಕಟ ಪೂರ್ವ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ ಇವರ ಮಾರ್ಗದರ್ಶನದಲ್ಲಿ ನಡೆಯಿತು.

ಈ ವೇಳೆ ಅಖಿಲ ಕರ್ನಾಟಕ ರಾಜ ಕೇಸರಿ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾಗಿ ವಿನೋದ್ ಪೂಜಾರಿ ಗಾಂಧಿನಗರ, ಉಪಾಧ್ಯಕ್ಷರಾಗಿ ಪ್ರವೀಣ್ ಪಿಂಟು ಸೂರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಶಾಂತ್ ಗುರುವಾಯನಕೆರೆ, ಜೊತೆ ಕಾರ್ಯದರ್ಶಿ ಕಿಶನ್ ಲಾಯಿಲ, ಸಂಘಟನಾ ಪ್ರಮುಖ ಸತೀಶ್ ಕಂಗಿತ್ತಿಲ್ಲ, ಸಂಚಾಲಕರಾಗಿ ಪ್ರಶಾಂತ್ ಗುರುವಾಯನಕೆರೆ, ಸಹ ಸಂಚಾಲಕರಾಗಿ ಶರತ್ ಕರಾಯ, ಕೋಶಾಧಿಕಾರಿಯಾಗಿ ಸಂತೋಷ್ ಉಜಿರೆ, ಸಾಮಾಜಿಕ ಜಾಲತಾಣ ಸಂಪತ್, ಕ್ರೀಡಾಕಾದರ್ಶಿಯಾಗಿ ಗಣೇಶ್ ಕಾಶಿಬೆಟ್ಟು, ವಿದ್ಯಾರ್ಥಿ ಪ್ರಮುಖ ಸಂದೇಶ್ ರೆಂಕೆದಗುತ್ತು ಆಯ್ಕೆಯಾದರು.


ಈ ಸಂದರ್ಭದಲ್ಲಿ ಸದಸ್ಯರು ಉಪಸ್ಥಿತರಿದ್ದರು

Related posts

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

Suddi Udaya

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಓಣಂ ಸಂಭ್ರಮಾಚರಣೆ

Suddi Udaya

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆ

Suddi Udaya
error: Content is protected !!