25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

ಕನ್ಯಾಡಿ I ಗ್ರಾಮದ ಪಡ್ಪು ಶ್ರೀಮತಿ ಅಖಿಲ ಮತ್ತು ಅಶ್ವಥ್ ದಂಪತಿಗಳ ಪುತ್ರಿಯಾದ ಕುಮಾರಿ ಅದ್ವಿತಿ ರಾವ್ ಇವರು 2024 ಡಿ.1-ರಂದು ದಕ್ಷಿನಾಮ್ನಾಯ ಶ್ರೀ ಶಾರದಾ ಪೀಠಮ್ ಶೃಂಗೇರಿ ಇಲ್ಲಿ ಜಗದ್ಗುರುಗಳ ಸನ್ನಿಧಿಯಲ್ಲಿ ನಡೆದ ಭಗವದ್ಗೀತೆಯ 18 ಅಧ್ಯಾಯದ 700 ಶ್ಲೋಕದ ಕಂಠಪಾಠ ಪರೀಕ್ಷೆ (ಗೀತಾ ಜ್ಞಾನ ಯಜ್ಞ) ದಲ್ಲಿ ಪ್ರಥಮ ಶ್ರೇಣಿಯನ್ನು ಪಡೆದು, ಶೃಂಗೇರಿ ಜಗದ್ಗುರುಗಳ ಆಶೀರ್ವಾದವನ್ನು ಪಡೆದುದಕ್ಕಾಗಿ ಏ.10 ರಂದು ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಜಾತ್ರಾ ಮಹೋತ್ಸವದ ಸುಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಸತೀಶ್ಚಂದ್ರ ಜೈನ್ ಸುರ್ಯಗುತ್ತು, ಸಂಗ್ರಾಮ್ ಸುರ್ಯಗುತ್ತು ಇವರು ದೇವರ ಸನ್ನಿಧಿಯಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿ ಮಂಡಳಿಯ ಬಿ. ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ, ನಾಭಿರಾಜ್ ಜೈನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

Suddi Udaya

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya
error: Content is protected !!