September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ, ಏ. 20 ಆದಿತ್ಯವಾರ ರಂದು ನಡೆಯಲಿರುವ ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ ಕುಕ್ಕಳ, ಪಾರೆಂಕಿ ಕಾಂಗ್ರೆಸ್ ಗ್ರಾಮ ಸಮಿತಿಯ ಸಭೆಯು ಮಡಂತ್ಯಾರಿನಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ, ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್ ಮಚ್ಚಿನ, ಅಬ್ದುಲ್ ರಹಿಮಾನ್ ಪಡ್ಫು, ಕೆಪಿಸಿಸಿ ಕಾರ್ಮಿಕ ಘಟಕ ಸದಸ್ಯರು, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್, ಯೋಗೀಶ್ ಕೊಡ್ಲಕ್ಕೆ ಪಾರಂಕಿ ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಪಾರೆಂಕಿ ಭೂತ್ ಅಧ್ಯಕ್ಷ ಕೋಟ್ಯಪ್ಪ ಬಂಗೇರ, ಮಸೀದಿ ಅಧ್ಯಕ್ಷ ಹಕೀಮ್ ಬಂಗೇರಕಟ್ಟೆ ಹಾಗೂ ಗ್ರಾಮಸಮಿತಿಯ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಚಾಮಾ೯ಡಿ ಘಾಟಿಯಲ್ಲಿ ಧಮ೯ಸ್ಥಳದ ದಿಲೀಫ್ ರವರ ಶವ ಪತ್ತೆ ಪ್ರಕರಣ : ಅಪಘಾತ ಎಸಗಿದ ತರಕಾರಿ ಸಾಗಾಟದ ಪಿಕಫ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು

Suddi Udaya

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

Suddi Udaya

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya
error: Content is protected !!