22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ, ಏ. 20 ಆದಿತ್ಯವಾರ ರಂದು ನಡೆಯಲಿರುವ ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆ ಕುಕ್ಕಳ, ಪಾರೆಂಕಿ ಕಾಂಗ್ರೆಸ್ ಗ್ರಾಮ ಸಮಿತಿಯ ಸಭೆಯು ಮಡಂತ್ಯಾರಿನಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ, ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್ ಮಚ್ಚಿನ, ಅಬ್ದುಲ್ ರಹಿಮಾನ್ ಪಡ್ಫು, ಕೆಪಿಸಿಸಿ ಕಾರ್ಮಿಕ ಘಟಕ ಸದಸ್ಯರು, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್, ಯೋಗೀಶ್ ಕೊಡ್ಲಕ್ಕೆ ಪಾರಂಕಿ ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಪಾರೆಂಕಿ ಭೂತ್ ಅಧ್ಯಕ್ಷ ಕೋಟ್ಯಪ್ಪ ಬಂಗೇರ, ಮಸೀದಿ ಅಧ್ಯಕ್ಷ ಹಕೀಮ್ ಬಂಗೇರಕಟ್ಟೆ ಹಾಗೂ ಗ್ರಾಮಸಮಿತಿಯ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

Suddi Udaya

ಮೊಗ್ರು: ನೆಕ್ಕರಾಜೆ ನಿವಾಸಿ ಲಕ್ಷ್ಮೀ ನಿಧನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

Suddi Udaya
error: Content is protected !!