September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

ಬೆಳ್ತಂಗಡಿ : ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ-ಧರ್ಮಸ್ಥಳ ರಸ್ತೆಯ ಕೊಂಬಿನಡ್ಕ ಶಾಲೆ ಸಮೀಪದ ಕೆದಿಹಿತ್ತುವಿನಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿ ಹೊಡೆದ ಘಟನೆ ಏ.13ರಂದು ನಡೆದಿದೆ.

ಈ ರಸ್ತೆಯಲ್ಲಿ ಸುಮಾರು 6 ಕಡೆ ಅಗಲ ಕಿರಿದಾದ ಕಿರು ಸೇತುವೆಗಳಿದ್ದು, ಆಗಾಗ ಹೆಚ್ಚಿನ ಅಪಘಾತಗಳಿಗೆ ಕಾರಣವಾಗುತ್ತಿದೆ. ಘಟನೆಯಲ್ಲಿ ಎರಡೂ ಕಾರುಗಳಲ್ಲಿ ಇದ್ದವರು ಅಪಾಯದಿಂದ ಪಾರಾಗಿದ್ದಾರೆ.

Related posts

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

Suddi Udaya

ಪುಂಜಾಲಕಟ್ಟೆ ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕದಿಂದ ಉಮಾ ಡಿ. ಗೌಡರಿಗೆ ಸನ್ಮಾನ

Suddi Udaya

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya
error: Content is protected !!