April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ವೇಣೂರು: ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ (ರಿ.)ಕೊಪ್ಪದಬಾಕಿಮಾರು ಮೂಡುಕೋಡಿ ಇದರ ಆಶ್ರಯದಲ್ಲಿ ಸ೦ವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಸತ್ಯ ಸಾರ ಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು.

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಗ್ರಾಮ ಪಂಚಾಯತ್ ಸದಸ್ಯ ಅನೂಪ್ ಜೆ ಪಾಯಸ್ ಎ. 14 ಕೇವಲ ಅ೦ಬೇಡ್ಕರ್ ಅವರ ಹುಟ್ಟು ಹಬ್ಬವಲ್ಲ ನಮ್ಮ೦ತ ಶೋಷಿತರ ದೀನ ದಲಿತರ ಹುಟ್ಟು ಹಬ್ಬ ಎಂದರು. ಟ್ರಸ್ಟ್ ನ ಹಿರಿಯರಾದ ಬಾಬು ಕಲ್ಯರಡ್ಡ ದೀಪ ಬೆಳಗಿಸಿದರು.

ಈ ವೇಳೆ ಸಮಿತಿಯ ಪ್ರಮುಖರಾದ ಧರ್ಮರಾಜ್ ಕೊಪ್ಪದ ಬಾಕಿಮಾರು, ಸುಧಾಕರ ಹೊಸ ಮನೆ, ಗಜೇಂದ್ರ ಪಾಲ್ದಡ್ಕ, ಶೀನ, ಶಶಿಧರ, ಪ್ರಶಾ೦ತ್, ಸುರೇಶ್ ಹೊಸಮನೆ, ಗೀತಾ, ವಿಮಲ, ಕರ್ಗಿ ಕೊಪ್ಪದಬಾಕಿಮಾರು ಉಪಸ್ಥಿತರಿದ್ದರು.

Related posts

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ಬೆಳ್ತಂಗಡಿ:ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾವು

Suddi Udaya

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

Suddi Udaya

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

Suddi Udaya
error: Content is protected !!