33.6 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

ವೇಣೂರು: ನ. 2024ರಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯವಿಜ್ಞಾನಗಳ ವಿಶ್ವವಿದ್ಯಾಲಯದ ಎಂ.ಡಿ.ಎಸ್ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್ ಪಡೆದಿರುತ್ತಾರೆ.

ಇವರು ವೇಣೂರು ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಯ ಅಶ್ವತ್ ಕುಲಾಲ್ ರವರ ಪತ್ನಿ, ಕುಂಭಶ್ರೀ ವಿದ್ಯಾಸಂಸ್ಥೆಯ ಸ್ಥಾಪಕ ಗಿರೀಶ್ ಕೆ.ಹೆಚ್. ಇವರ ಸೊಸೆ.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!