ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

ವೇಣೂರು: ನ. 2024ರಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯವಿಜ್ಞಾನಗಳ ವಿಶ್ವವಿದ್ಯಾಲಯದ ಎಂ.ಡಿ.ಎಸ್ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್ ಪಡೆದಿರುತ್ತಾರೆ.

ಇವರು ವೇಣೂರು ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಯ ಅಶ್ವತ್ ಕುಲಾಲ್ ರವರ ಪತ್ನಿ, ಕುಂಭಶ್ರೀ ವಿದ್ಯಾಸಂಸ್ಥೆಯ ಸ್ಥಾಪಕ ಗಿರೀಶ್ ಕೆ.ಹೆಚ್. ಇವರ ಸೊಸೆ.

Related posts

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

Suddi Udaya
error: Content is protected !!