April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್, ಇಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 134ನೇ ಜಯಂತಿಯನ್ನು ಎ.14ರಂದು ಸರಳವಾಗಿ ಆಚರಿಸಲಾಯಿತು.

ಧ್ವಜಾರೋಹಣವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ನೆರವೇರಿಸಿದರು.
ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ.ಯು.ಸಿ.ಪೌಲೋಸ್ ರವರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನ ರಚಿಸಿದ ಬಗ್ಗೆ, ಅವರ ಆದರ್ಶಗಳು ಮತ್ತು ತತ್ವಗಳನ್ನು ನಮ್ಮ ಜೀವನದಲ್ಲಿ ಯಾವ ರೀತಿ ಅಳವಡಿಸಿಕೊಳ್ಳಬೇಕೆಂಬುದರ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.

ನ್ಯೂ ಸಿಟಿ ನರ್ಸಿಂಗ್ ಕಾಲೇಜು ಉಡುಪಿಯ ವಿದ್ಯಾರ್ಥಿಗಳು, ಸಂಸ್ಠೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು, ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya
error: Content is protected !!