ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್, ಇಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 134ನೇ ಜಯಂತಿಯನ್ನು ಎ.14ರಂದು ಸರಳವಾಗಿ ಆಚರಿಸಲಾಯಿತು.

ಧ್ವಜಾರೋಹಣವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ನೆರವೇರಿಸಿದರು.
ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ.ಯು.ಸಿ.ಪೌಲೋಸ್ ರವರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನ ರಚಿಸಿದ ಬಗ್ಗೆ, ಅವರ ಆದರ್ಶಗಳು ಮತ್ತು ತತ್ವಗಳನ್ನು ನಮ್ಮ ಜೀವನದಲ್ಲಿ ಯಾವ ರೀತಿ ಅಳವಡಿಸಿಕೊಳ್ಳಬೇಕೆಂಬುದರ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.

ನ್ಯೂ ಸಿಟಿ ನರ್ಸಿಂಗ್ ಕಾಲೇಜು ಉಡುಪಿಯ ವಿದ್ಯಾರ್ಥಿಗಳು, ಸಂಸ್ಠೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು, ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

Related posts

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಕರ್ನಾಟಕ ಟಿವಿ “ಲೀಡರ್ ಅವಾರ್ಡ್ಸ್”

Suddi Udaya
error: Content is protected !!