25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆಯ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು.

ಕನ್ಯಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾಗಿ ಅಣ್ಣು ಗೌಡ ಪಾದೆ, ಅಧ್ಯಕ್ಷರಾಗಿ ಜನಾರ್ದನ ಗೌಡ ಕಡ್ತಿಯಾರ್ , ಕಾರ್ಯದರ್ಶಿಯಾಗಿ ಪ್ರವೀಣ ವಿ.ಜಿ ಮೂಡಬೆಟ್ಟು, ಜತೆಕಾರ್‍ಯದರ್ಶಿಯಾಗಿ ಕುಶಾಲಪ್ಪ ಗೌಡ ಭೀಮಂಡೆ, ಉಪಾಧ್ಯಕ್ಷರಾಗಿ ಜಯಾನಂದ ಗೌಡ ವಳಗುಡ್ಡೆ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಗೌಡ ಪಾದೆ ಆಯ್ಕೆಯಾಗಿದ್ದಾರೆ.

ಯುವ ವೇದಿಕೆಯ ಸಮಿತಿಯ ಅಧ್ಯಕ್ಷರಾಗಿ ಕಿರಣ್ ಗೌಡ ಕೇಲ್ತಾಜೆ, ಕಾರ್‍ಯದರ್ಶಿಯಾಗಿ ನಿತಿನ್ ಗೌಡ ಪಾದೆ, ಜತೆ ಕಾರ್‍ಯದರ್ಶಿಯಾಗಿ ರೋಹಿತ್ ಗೌಡ ಕೇಲ್ತಾಜೆ, ಉಪಾಧ್ಯಕ್ಷರಾಗಿ ಪ್ರದೀಪ್ ಗೌಡ ಪಾದೆ, ಕೋಶಾಧಿಕಾರಿಯಾಗಿ ಗಣೇಶ್ ಗೌಡ ಅಂತರ ಆಯ್ಕೆಯಾಗಿದ್ದಾರೆ.

Related posts

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya
error: Content is protected !!