April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆಯ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು.

ಕನ್ಯಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾಗಿ ಅಣ್ಣು ಗೌಡ ಪಾದೆ, ಅಧ್ಯಕ್ಷರಾಗಿ ಜನಾರ್ದನ ಗೌಡ ಕಡ್ತಿಯಾರ್ , ಕಾರ್ಯದರ್ಶಿಯಾಗಿ ಪ್ರವೀಣ ವಿ.ಜಿ ಮೂಡಬೆಟ್ಟು, ಜತೆಕಾರ್‍ಯದರ್ಶಿಯಾಗಿ ಕುಶಾಲಪ್ಪ ಗೌಡ ಭೀಮಂಡೆ, ಉಪಾಧ್ಯಕ್ಷರಾಗಿ ಜಯಾನಂದ ಗೌಡ ವಳಗುಡ್ಡೆ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಗೌಡ ಪಾದೆ ಆಯ್ಕೆಯಾಗಿದ್ದಾರೆ.

ಯುವ ವೇದಿಕೆಯ ಸಮಿತಿಯ ಅಧ್ಯಕ್ಷರಾಗಿ ಕಿರಣ್ ಗೌಡ ಕೇಲ್ತಾಜೆ, ಕಾರ್‍ಯದರ್ಶಿಯಾಗಿ ನಿತಿನ್ ಗೌಡ ಪಾದೆ, ಜತೆ ಕಾರ್‍ಯದರ್ಶಿಯಾಗಿ ರೋಹಿತ್ ಗೌಡ ಕೇಲ್ತಾಜೆ, ಉಪಾಧ್ಯಕ್ಷರಾಗಿ ಪ್ರದೀಪ್ ಗೌಡ ಪಾದೆ, ಕೋಶಾಧಿಕಾರಿಯಾಗಿ ಗಣೇಶ್ ಗೌಡ ಅಂತರ ಆಯ್ಕೆಯಾಗಿದ್ದಾರೆ.

Related posts

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

Suddi Udaya

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!