September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆಯ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು.

ಕನ್ಯಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾಗಿ ಅಣ್ಣು ಗೌಡ ಪಾದೆ, ಅಧ್ಯಕ್ಷರಾಗಿ ಜನಾರ್ದನ ಗೌಡ ಕಡ್ತಿಯಾರ್ , ಕಾರ್ಯದರ್ಶಿಯಾಗಿ ಪ್ರವೀಣ ವಿ.ಜಿ ಮೂಡಬೆಟ್ಟು, ಜತೆಕಾರ್‍ಯದರ್ಶಿಯಾಗಿ ಕುಶಾಲಪ್ಪ ಗೌಡ ಭೀಮಂಡೆ, ಉಪಾಧ್ಯಕ್ಷರಾಗಿ ಜಯಾನಂದ ಗೌಡ ವಳಗುಡ್ಡೆ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಗೌಡ ಪಾದೆ ಆಯ್ಕೆಯಾಗಿದ್ದಾರೆ.

ಯುವ ವೇದಿಕೆಯ ಸಮಿತಿಯ ಅಧ್ಯಕ್ಷರಾಗಿ ಕಿರಣ್ ಗೌಡ ಕೇಲ್ತಾಜೆ, ಕಾರ್‍ಯದರ್ಶಿಯಾಗಿ ನಿತಿನ್ ಗೌಡ ಪಾದೆ, ಜತೆ ಕಾರ್‍ಯದರ್ಶಿಯಾಗಿ ರೋಹಿತ್ ಗೌಡ ಕೇಲ್ತಾಜೆ, ಉಪಾಧ್ಯಕ್ಷರಾಗಿ ಪ್ರದೀಪ್ ಗೌಡ ಪಾದೆ, ಕೋಶಾಧಿಕಾರಿಯಾಗಿ ಗಣೇಶ್ ಗೌಡ ಅಂತರ ಆಯ್ಕೆಯಾಗಿದ್ದಾರೆ.

Related posts

ಯಕ್ಷಗಾನ ಭಾಗವತ ರವಿಚಂದ್ರ ಕನ್ನಡಿಕಟ್ಟೆಗೆ ಮಾತೃ ವಿಯೋಗ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಂಪೇಗೌಡರ ಜಯಂತಿ ಆಚರಣೆ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಬೆಳ್ತಂಗಡಿ : ಇಬ್ಬರು ಆಂಬುಲೆನ್ಸ್ ಚಾಲಕರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya
error: Content is protected !!