30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

ಬೆಳ್ತಂಗಡಿ: ಹೇರಾಜೆ ಕುಟುಂಬದ ವತಿಯಿಂದ ಮನೆಯಲ್ಲಿ ನಡೆಯುವ ಸತ್ಯನಾರಾಯಣ ಪೂಜೆ ಮತ್ತು ಕುಟುಂಬದ ಪರಿವಾರ ದೈವಗಳ ನರ್ತನ ಸೇವೆಯು ಎ.11 ರಂದು ಹೇರಾಜೆ ಗುತ್ತು ಮನೆಯಲ್ಲಿ ವಿಜೃಂಭಣೆಯಿಂದ ನಡೆಯಿತು.

ವಿಶೇಷವಾಗಿ ಮಾಜಿ ಸಚಿವ ಬಿ ರಮನಾಥ್ ರೈ, ಚಿತ್ರನಟ ವಿಜಯ ರಾಘವೇಂದ್ರ, ಶಿವಪ್ರಸಾದ ಅಜಿಲ, ಮಾಜಿ ಶಾಸಕ ಪ್ರಭಾಕರ ಬಂಗೇರ ಹಾಗೂ ನೂರಾರು ಕುಟುಂಬದ ಸದಸ್ಯರು ಊರಿನ ಗಣ್ಯರು ರೋಟರಿ ಬಂಧುಗಳು ಹಾಜರಿದ್ದರು.

ಅವರನ್ನು ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ, ಜಯರಾಮ ಬಂಗೇರ, ರಕ್ಷಿತ್ ಶಿವರಾಮ್ ರವರು ಸ್ವಾಗತಿಸಿ ಆತಿಥ್ಯವನ್ನು ನೀಡಿದರು.

Related posts

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

Suddi Udaya
error: Content is protected !!