September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

ಬೆಳ್ತಂಗಡಿ: ಹೇರಾಜೆ ಕುಟುಂಬದ ವತಿಯಿಂದ ಮನೆಯಲ್ಲಿ ನಡೆಯುವ ಸತ್ಯನಾರಾಯಣ ಪೂಜೆ ಮತ್ತು ಕುಟುಂಬದ ಪರಿವಾರ ದೈವಗಳ ನರ್ತನ ಸೇವೆಯು ಎ.11 ರಂದು ಹೇರಾಜೆ ಗುತ್ತು ಮನೆಯಲ್ಲಿ ವಿಜೃಂಭಣೆಯಿಂದ ನಡೆಯಿತು.

ವಿಶೇಷವಾಗಿ ಮಾಜಿ ಸಚಿವ ಬಿ ರಮನಾಥ್ ರೈ, ಚಿತ್ರನಟ ವಿಜಯ ರಾಘವೇಂದ್ರ, ಶಿವಪ್ರಸಾದ ಅಜಿಲ, ಮಾಜಿ ಶಾಸಕ ಪ್ರಭಾಕರ ಬಂಗೇರ ಹಾಗೂ ನೂರಾರು ಕುಟುಂಬದ ಸದಸ್ಯರು ಊರಿನ ಗಣ್ಯರು ರೋಟರಿ ಬಂಧುಗಳು ಹಾಜರಿದ್ದರು.

ಅವರನ್ನು ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ, ಜಯರಾಮ ಬಂಗೇರ, ರಕ್ಷಿತ್ ಶಿವರಾಮ್ ರವರು ಸ್ವಾಗತಿಸಿ ಆತಿಥ್ಯವನ್ನು ನೀಡಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ವಿದ್ವತ್ ಕಾಲೇಜು: ದ್ವಿತೀಯ ಪಿಯು ವಿದ್ಯಾರ್ಥಿಗಳು, ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಧ್ರುವ-ಯಕ್ಷಶಿಕ್ಷಣ ತರಗತಿಗೆ ಚಾಲನೆ

Suddi Udaya

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!