37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತಾಯಕ್ಕಾಗಿ ವಿವಿಧ ಕಡೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸೆಮಿನರಿ ವಿದ್ಯಾರ್ಥಿಗಳಿಗೆ ಕಿರುದೀಕ್ಷೆ ನೀಡಲಾಯಿತು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಜ್ಹಿಯವರು ದೀಕ್ಷೆಯನ್ನು ನೀಡಿದರು. ಗುರುದೀಕ್ಷೆಯ ಮೊದಲು ಹಂತ ಹಂತವಾಗಿ ಕಿರುದೀಕ್ಷೆಗಳ ಮೂಲಕ ಸೆಮಿನರಿ ವಿದ್ಯಾರ್ಥಿಗಳನ್ನು ಯಾಜಕಾಭಿಷೇಕಕ್ಕಾಗಿ ಸಿದ್ಧರಾಗುತ್ತಾರೆ. ಇದೀಗ ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕಾಗಿ 3 ವಿದ್ಯಾರ್ಥಿಗಳು ಡೀಕನ್, 6 ವಿದ್ಯಾರ್ಥಿಗಳು ಮತ್ತಿತರ ಕಿರುದೀಕ್ಷೆಗಳನ್ನು ಸ್ವೀಕರಿಸಿದರು. ದೇವರ ಹಾಗೂ ಮಾನವ ಸೇವೆಗಾಗಿ ಜೀವನ ಮುಡಿಪಾಗಿಡುವ ಇವರಿಗೆ ದೇವರ ಆಶೀರ್ವಾದವಿರಲಿ.

Related posts

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya
error: Content is protected !!