25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತಾಯಕ್ಕಾಗಿ ವಿವಿಧ ಕಡೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸೆಮಿನರಿ ವಿದ್ಯಾರ್ಥಿಗಳಿಗೆ ಕಿರುದೀಕ್ಷೆ ನೀಡಲಾಯಿತು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಜ್ಹಿಯವರು ದೀಕ್ಷೆಯನ್ನು ನೀಡಿದರು. ಗುರುದೀಕ್ಷೆಯ ಮೊದಲು ಹಂತ ಹಂತವಾಗಿ ಕಿರುದೀಕ್ಷೆಗಳ ಮೂಲಕ ಸೆಮಿನರಿ ವಿದ್ಯಾರ್ಥಿಗಳನ್ನು ಯಾಜಕಾಭಿಷೇಕಕ್ಕಾಗಿ ಸಿದ್ಧರಾಗುತ್ತಾರೆ. ಇದೀಗ ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕಾಗಿ 3 ವಿದ್ಯಾರ್ಥಿಗಳು ಡೀಕನ್, 6 ವಿದ್ಯಾರ್ಥಿಗಳು ಮತ್ತಿತರ ಕಿರುದೀಕ್ಷೆಗಳನ್ನು ಸ್ವೀಕರಿಸಿದರು. ದೇವರ ಹಾಗೂ ಮಾನವ ಸೇವೆಗಾಗಿ ಜೀವನ ಮುಡಿಪಾಗಿಡುವ ಇವರಿಗೆ ದೇವರ ಆಶೀರ್ವಾದವಿರಲಿ.

Related posts

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಗೆಜ್ಜೆಗಿರಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಗೌರವ

Suddi Udaya

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya
error: Content is protected !!