ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತಾಯಕ್ಕಾಗಿ ವಿವಿಧ ಕಡೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸೆಮಿನರಿ ವಿದ್ಯಾರ್ಥಿಗಳಿಗೆ ಕಿರುದೀಕ್ಷೆ ನೀಡಲಾಯಿತು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಜ್ಹಿಯವರು ದೀಕ್ಷೆಯನ್ನು ನೀಡಿದರು. ಗುರುದೀಕ್ಷೆಯ ಮೊದಲು ಹಂತ ಹಂತವಾಗಿ ಕಿರುದೀಕ್ಷೆಗಳ ಮೂಲಕ ಸೆಮಿನರಿ ವಿದ್ಯಾರ್ಥಿಗಳನ್ನು ಯಾಜಕಾಭಿಷೇಕಕ್ಕಾಗಿ ಸಿದ್ಧರಾಗುತ್ತಾರೆ. ಇದೀಗ ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕಾಗಿ 3 ವಿದ್ಯಾರ್ಥಿಗಳು ಡೀಕನ್, 6 ವಿದ್ಯಾರ್ಥಿಗಳು ಮತ್ತಿತರ ಕಿರುದೀಕ್ಷೆಗಳನ್ನು ಸ್ವೀಕರಿಸಿದರು. ದೇವರ ಹಾಗೂ ಮಾನವ ಸೇವೆಗಾಗಿ ಜೀವನ ಮುಡಿಪಾಗಿಡುವ ಇವರಿಗೆ ದೇವರ ಆಶೀರ್ವಾದವಿರಲಿ.

Related posts

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

Suddi Udaya

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪದ್ಮುಂಜ: ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ದತಾ ಸಭೆ: ಶಾಸಕ ಹರೀಶ್ ಪೂಂಜ ರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!