April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

ಮೂಡಬಿದ್ರೆ: ಕನ್ನಡ ಭಾಷೆಯ ಉಳಿವನ್ನೇ ತನ್ನ ಉಸಿರಾಗಿಸಿಕೊಂಡು ಕನ್ನಡ ಭಾಷೆ ಹಾಗೂ ಕನ್ನಡ ಶಿಕ್ಷಕರ ಪರವಾಗಿ ಹತ್ತಾರು ಕನ್ನಡಪರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಕರುನಾಡ ಕನ್ನಡ ಕಲಾ ಸಿರಿ ಬಳಗದಿಂದ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿ ರವರು ಕನ್ನಡ ಶಿಕ್ಷಕರಾಗಿ ಸಲ್ಲಿಸಿರುವಂತಹ ಸೇವೆಯನ್ನು ಗುರುತಿಸಿ ಹಾಗೂ ಕರುನಾಡ ಕನ್ನಡ ಕಲಾ ಸಿರಿ ಬಳಗದ ಸದಸ್ಯತ್ವದ ಆಧಾರದ ಮೇಲೆ 2025-26ನೇ ಸಾಲಿನ ಶಿಕ್ಷಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

Related posts

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya
error: Content is protected !!