July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆ

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆಯು ಎ. 14 ರಂದು ನಡೆಯಿತು.


ಮುಖ್ಯೋಪಾಧ್ಯಯರಾದ ಸುರೇಶ. ಕೆ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಬಳಿಕ ಮಾತನಾಡಿದ ಅವರು ಸಂವಿಧಾನದ ಶಿಲ್ಪಿಯ ಬಗ್ಗೆ , ಜೀವನದಲ್ಲಿನ ಕಷ್ಟದ ಕುರಿತು ,ಶಿಕ್ಷಣದ ಬಗ್ಗೆ ತಿಳಿಸಿದರು. ಎಲ್ಲ ಶಿಕ್ಷಕರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Related posts

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

Suddi Udaya

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ

Suddi Udaya

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!