July 23, 2026
Uncategorized

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ


ಬೆಳ್ತಂಗಡಿ: ವಿಧಾನ ಸಭಾ ಕ್ಷೇತ್ರ ವಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ಏ.೨೦ರಂದು ಕೆಪಿಸಿಸಿ ಅಧ್ಯಕ್ಷರದ ಡಿ.ಕೆ ಶಿವಕುಮಾರ್ ಉಪಸ್ಥಿಯಲ್ಲಿ ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶದ ಬಗ್ಗೆ ಬೆಳ್ತಂಗಡಿ ನಗರ ವ್ಯಾಪ್ತಿಯ ಪೂರ್ವಭಾವಿ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕಾರ್ಯಕ್ರಮ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಪದ್ಮನಾಭ ಸಾಲಿಯಾನ್, ಅಳದಂಗಡಿ ಜಿ.ಪಂ ಮಾಜಿ ಸದಸ್ಯ ಶೇಖರ್ ಕುಕ್ಕೆಡಿ, ಜಿಲ್ಲಾ ಕೆಡಿಪಿ ಸದಸ್ಯ ಹಾಗೂ ನ್ಯಾಯವಾದಿ ಸಂತೋಷ ಕುಮಾರ್, ಪ.ಜಾತಿ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ಕೆ ವಸಂತ್, ಪ.ಪಂ. ಸದಸ್ಯರಾದ ಜಗದೀಶ್ ಹಾಗೂ ಜನಾರ್ಧನ ಕುಲಾಲ್, ಮಾಜಿ ಸದಸ್ಯ ಮೆಹಬೂಬ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮೇಲಂತಬೆಟ್ಟು ವಲಯದಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಹಾಭಾಗೀತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಅಂಡೆತಡ್ಕ ಸರಕಾರಿ ಉನ್ನತಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡವು ಕುವೆಟ್ಟು ಸ.ಉ. ಹಿ. ಪ್ರಾ. ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸತತವಾಗಿ ಮೂರನೇ ಬಾರಿ ದ್ವಿತೀಯ ಸ್ಥಾನ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya
error: Content is protected !!