September 6, 2026
Uncategorized

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ


ಬೆಳ್ತಂಗಡಿ: ವಿಧಾನ ಸಭಾ ಕ್ಷೇತ್ರ ವಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ಏ.೨೦ರಂದು ಕೆಪಿಸಿಸಿ ಅಧ್ಯಕ್ಷರದ ಡಿ.ಕೆ ಶಿವಕುಮಾರ್ ಉಪಸ್ಥಿಯಲ್ಲಿ ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶದ ಬಗ್ಗೆ ಬೆಳ್ತಂಗಡಿ ನಗರ ವ್ಯಾಪ್ತಿಯ ಪೂರ್ವಭಾವಿ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕಾರ್ಯಕ್ರಮ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಪದ್ಮನಾಭ ಸಾಲಿಯಾನ್, ಅಳದಂಗಡಿ ಜಿ.ಪಂ ಮಾಜಿ ಸದಸ್ಯ ಶೇಖರ್ ಕುಕ್ಕೆಡಿ, ಜಿಲ್ಲಾ ಕೆಡಿಪಿ ಸದಸ್ಯ ಹಾಗೂ ನ್ಯಾಯವಾದಿ ಸಂತೋಷ ಕುಮಾರ್, ಪ.ಜಾತಿ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ಕೆ ವಸಂತ್, ಪ.ಪಂ. ಸದಸ್ಯರಾದ ಜಗದೀಶ್ ಹಾಗೂ ಜನಾರ್ಧನ ಕುಲಾಲ್, ಮಾಜಿ ಸದಸ್ಯ ಮೆಹಬೂಬ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಶಾಂತ್ ಶೆಟ್ಟಿ ನೀನಾಸಂ ಭೇಟಿ

Suddi Udaya

ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಮನವಿ

Suddi Udaya

ಉಜಿರೆಯಲ್ಲಿ ಗುರುಪೂರ್ಣಿಮಾ ಮಹೋತ್ಸವ ಸಂಪನ್ನ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ವ ಲಯ ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
error: Content is protected !!