32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

ಬೆಳ್ತಂಗಡಿ: ಇಲ್ಲಿಯ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಏ.12ರಂದು ನಡೆಯಿತು.

ದಯಾನಂದ ರೈ ಅಧ್ಯಕ್ಷತೆ ವಹಿಸಿದರು. ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸವಣಾಲು ಶಾಲೆಯ ಹಿರಿಯ ವಿದ್ಯಾರ್ಥಿ ನ್ಯಾಯವಾದಿ ಮುರಳಿ ಬಿ., ಉದ್ಯಮಿ ಸತೀಶ್ ಬಂಗೇರ ಅರುವದಕಲ ಬೆಂಗಳೂರು, ಸದಾಶಿವ ಭಟ್ ಮಜಲು ಮನೆ ಸವಣಾಲು ಉದ್ಯಮಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ಪಿಡಬ್ಲ್ಯೂ ಡಿ ಮಂಗಳೂರು ಸಹಾಯಕ ಅಭಿಯಂತರರು ಶ್ರೀಮತಿ ಪ್ರತಿಭಾ ಡಿ , ರಾಜೇಶ್ ಭಂಡಾರಿ ಅಂಗಾರರದೊಟ್ಟು ಚಾರ್ಟೆಡ್ ಅಕೌಂಟೆಂಟ್ ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರತಿನಿಧಿ ಗೋಪಾಲಗೌಡ,
ದಾನಿಗಳಾದ ಕೃಷ್ಣಪ್ಪ ಗೌಡ ದೇವಸ, ಅಬ್ಬಾಸ್ ಖಾನ್, ನಿರ್ದೇಶಕರು ತ್ರಿಪಾತ್ ಲಾಜಿಸ್ಟಿಕ್ ಬೆಂಗಳೂರು, ಶ್ರೀಮತಿ ಮಹಾಲಕ್ಷ್ಮೀ ಕೆ ನಿವೃತ್ತಿ ಶಿಕ್ಷಕಿ ಸವಣಾಲು ಉಪಸ್ಥಿತರಿದ್ದರು.

Related posts

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

Suddi Udaya

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

Suddi Udaya

ಮಂಗ, ಕಾಡುಹಂದಿ, ನವಿಲುಗಳ ಹಾವಳಿಯಿಂದ ಕೃಷಿ ಮತ್ತು ಫಸಲು ನಾಶದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವಂತೆ ಅರಣ್ಯ ಸಚಿವರಿಗೆ ಬೆಳ್ತಂಗಡಿ ಅಖಿಲ ಭಾರತ ಕಿಸಾನ್ ಮಹಾಸಭಾ ವತಿಯಿಂದ ಮನವಿ ಸಲ್ಲಿಕೆ

Suddi Udaya
error: Content is protected !!