22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

ಬೆಳ್ತಂಗಡಿ: ಇಲ್ಲಿಯ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಏ.12ರಂದು ನಡೆಯಿತು.

ದಯಾನಂದ ರೈ ಅಧ್ಯಕ್ಷತೆ ವಹಿಸಿದರು. ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸವಣಾಲು ಶಾಲೆಯ ಹಿರಿಯ ವಿದ್ಯಾರ್ಥಿ ನ್ಯಾಯವಾದಿ ಮುರಳಿ ಬಿ., ಉದ್ಯಮಿ ಸತೀಶ್ ಬಂಗೇರ ಅರುವದಕಲ ಬೆಂಗಳೂರು, ಸದಾಶಿವ ಭಟ್ ಮಜಲು ಮನೆ ಸವಣಾಲು ಉದ್ಯಮಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ಪಿಡಬ್ಲ್ಯೂ ಡಿ ಮಂಗಳೂರು ಸಹಾಯಕ ಅಭಿಯಂತರರು ಶ್ರೀಮತಿ ಪ್ರತಿಭಾ ಡಿ , ರಾಜೇಶ್ ಭಂಡಾರಿ ಅಂಗಾರರದೊಟ್ಟು ಚಾರ್ಟೆಡ್ ಅಕೌಂಟೆಂಟ್ ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರತಿನಿಧಿ ಗೋಪಾಲಗೌಡ,
ದಾನಿಗಳಾದ ಕೃಷ್ಣಪ್ಪ ಗೌಡ ದೇವಸ, ಅಬ್ಬಾಸ್ ಖಾನ್, ನಿರ್ದೇಶಕರು ತ್ರಿಪಾತ್ ಲಾಜಿಸ್ಟಿಕ್ ಬೆಂಗಳೂರು, ಶ್ರೀಮತಿ ಮಹಾಲಕ್ಷ್ಮೀ ಕೆ ನಿವೃತ್ತಿ ಶಿಕ್ಷಕಿ ಸವಣಾಲು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್ ಗೆ ಇಂದು ಚಾಲನೆ: ಸಾಂಸ್ಕೃತಿಕ ಮೆರುಗು, ಮೇಳಗಳ ಬೆರಗು : ಕಲಾಸಕ್ತರು, ರೈತರು, ಮಕ್ಕಳು, ಮಹಿಳೆಯರು, ಕುಶಲಕರ್ಮಿಗಳು ಸೇರಿದಂತೆ ಸರ್ವರನ್ನೂ ಸೆಳೆಯುತ್ತಿರುವ ‘ವಿದ್ಯಾಗಿರಿ’  

Suddi Udaya

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!