September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

ಬೆಳ್ತಂಗಡಿ: ಇಲ್ಲಿಯ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಏ.12ರಂದು ನಡೆಯಿತು.

ದಯಾನಂದ ರೈ ಅಧ್ಯಕ್ಷತೆ ವಹಿಸಿದರು. ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸವಣಾಲು ಶಾಲೆಯ ಹಿರಿಯ ವಿದ್ಯಾರ್ಥಿ ನ್ಯಾಯವಾದಿ ಮುರಳಿ ಬಿ., ಉದ್ಯಮಿ ಸತೀಶ್ ಬಂಗೇರ ಅರುವದಕಲ ಬೆಂಗಳೂರು, ಸದಾಶಿವ ಭಟ್ ಮಜಲು ಮನೆ ಸವಣಾಲು ಉದ್ಯಮಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ಪಿಡಬ್ಲ್ಯೂ ಡಿ ಮಂಗಳೂರು ಸಹಾಯಕ ಅಭಿಯಂತರರು ಶ್ರೀಮತಿ ಪ್ರತಿಭಾ ಡಿ , ರಾಜೇಶ್ ಭಂಡಾರಿ ಅಂಗಾರರದೊಟ್ಟು ಚಾರ್ಟೆಡ್ ಅಕೌಂಟೆಂಟ್ ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರತಿನಿಧಿ ಗೋಪಾಲಗೌಡ,
ದಾನಿಗಳಾದ ಕೃಷ್ಣಪ್ಪ ಗೌಡ ದೇವಸ, ಅಬ್ಬಾಸ್ ಖಾನ್, ನಿರ್ದೇಶಕರು ತ್ರಿಪಾತ್ ಲಾಜಿಸ್ಟಿಕ್ ಬೆಂಗಳೂರು, ಶ್ರೀಮತಿ ಮಹಾಲಕ್ಷ್ಮೀ ಕೆ ನಿವೃತ್ತಿ ಶಿಕ್ಷಕಿ ಸವಣಾಲು ಉಪಸ್ಥಿತರಿದ್ದರು.

Related posts

ಆ.29-31: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya

ದಯಾ ವಿಶೇಷ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!